ಚೊಕ್ಕಾಡಿ: ದೇಶದ ಪ್ರಧಾನಿ ನರೇಂದ್ರ ಮೊದಿಯವರ 69 ನೇ ಜನ್ಮ ದಿನಾಚರಣೆಯನ್ನು ಗ್ರಾಮವಿಕಾಸ ಸಮಿತಿ, ಮಿತೃವೃಂದ ಪೈಲಾರು (ರಿ.),ಹಾಗೂ ಅಮರಕ್ರೀಡಾ ಸಂಘಟನಾ ಸಮಿತಿಯ ಸದಸ್ಯರುಗಳಿಂದ ಕುಕ್ಕುಜಡ್ಕ ಪೇಟೆಯ ಸ್ವಷ್ಛತೆಯ ಮೂಲಕ ಆಚರಿಸಲಾಯಿತು.
ಈ ಸಂಧಭ೯ದಲ್ಲಿ ಹರ್ಷೀತ್ ದಾತಡ್ಕ, ಪ್ರದೀಪ್ ಬೊಳ್ಳೂರು, ವಿವೇಕ್ ಪಡ್ಪು, ಪ್ರವೀಣ್ ಕುಳಾಲ್, ಧನ್ಯರಾಜ್ ಮೂಕಮಲೆ,ಅಭಿಲಾಷ್ ಕುಳ್ಳಂಪ್ಪಾಡಿ, ಸೃಜನ್ ಬಾಬ್ಲುಬೆಟ್ಟು, ಮಧುಕೀರಣ್ ಪೂಜಾರಿಕೊಡಿ ಮೊದಲಾದವರು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…