ಚೊಕ್ಕಾಡಿ: ದೇಶದ ಪ್ರಧಾನಿ ನರೇಂದ್ರ ಮೊದಿಯವರ 69 ನೇ ಜನ್ಮ ದಿನಾಚರಣೆಯನ್ನು ಗ್ರಾಮವಿಕಾಸ ಸಮಿತಿ, ಮಿತೃವೃಂದ ಪೈಲಾರು (ರಿ.),ಹಾಗೂ ಅಮರಕ್ರೀಡಾ ಸಂಘಟನಾ ಸಮಿತಿಯ ಸದಸ್ಯರುಗಳಿಂದ ಕುಕ್ಕುಜಡ್ಕ ಪೇಟೆಯ ಸ್ವಷ್ಛತೆಯ ಮೂಲಕ ಆಚರಿಸಲಾಯಿತು.
ಈ ಸಂಧಭ೯ದಲ್ಲಿ ಹರ್ಷೀತ್ ದಾತಡ್ಕ, ಪ್ರದೀಪ್ ಬೊಳ್ಳೂರು, ವಿವೇಕ್ ಪಡ್ಪು, ಪ್ರವೀಣ್ ಕುಳಾಲ್, ಧನ್ಯರಾಜ್ ಮೂಕಮಲೆ,ಅಭಿಲಾಷ್ ಕುಳ್ಳಂಪ್ಪಾಡಿ, ಸೃಜನ್ ಬಾಬ್ಲುಬೆಟ್ಟು, ಮಧುಕೀರಣ್ ಪೂಜಾರಿಕೊಡಿ ಮೊದಲಾದವರು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…