ಚೊಕ್ಕಾಡಿ: ದೇಶದ ಪ್ರಧಾನಿ ನರೇಂದ್ರ ಮೊದಿಯವರ 69 ನೇ ಜನ್ಮ ದಿನಾಚರಣೆಯನ್ನು ಗ್ರಾಮವಿಕಾಸ ಸಮಿತಿ, ಮಿತೃವೃಂದ ಪೈಲಾರು (ರಿ.),ಹಾಗೂ ಅಮರಕ್ರೀಡಾ ಸಂಘಟನಾ ಸಮಿತಿಯ ಸದಸ್ಯರುಗಳಿಂದ ಕುಕ್ಕುಜಡ್ಕ ಪೇಟೆಯ ಸ್ವಷ್ಛತೆಯ ಮೂಲಕ ಆಚರಿಸಲಾಯಿತು.
ಈ ಸಂಧಭ೯ದಲ್ಲಿ ಹರ್ಷೀತ್ ದಾತಡ್ಕ, ಪ್ರದೀಪ್ ಬೊಳ್ಳೂರು, ವಿವೇಕ್ ಪಡ್ಪು, ಪ್ರವೀಣ್ ಕುಳಾಲ್, ಧನ್ಯರಾಜ್ ಮೂಕಮಲೆ,ಅಭಿಲಾಷ್ ಕುಳ್ಳಂಪ್ಪಾಡಿ, ಸೃಜನ್ ಬಾಬ್ಲುಬೆಟ್ಟು, ಮಧುಕೀರಣ್ ಪೂಜಾರಿಕೊಡಿ ಮೊದಲಾದವರು ಉಪಸ್ಥಿತರಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…