ಚೊಕ್ಕಾಡಿ: ದೇಶದ ಪ್ರಧಾನಿ ನರೇಂದ್ರ ಮೊದಿಯವರ 69 ನೇ ಜನ್ಮ ದಿನಾಚರಣೆಯನ್ನು ಗ್ರಾಮವಿಕಾಸ ಸಮಿತಿ, ಮಿತೃವೃಂದ ಪೈಲಾರು (ರಿ.),ಹಾಗೂ ಅಮರಕ್ರೀಡಾ ಸಂಘಟನಾ ಸಮಿತಿಯ ಸದಸ್ಯರುಗಳಿಂದ ಕುಕ್ಕುಜಡ್ಕ ಪೇಟೆಯ ಸ್ವಷ್ಛತೆಯ ಮೂಲಕ ಆಚರಿಸಲಾಯಿತು.
ಈ ಸಂಧಭ೯ದಲ್ಲಿ ಹರ್ಷೀತ್ ದಾತಡ್ಕ, ಪ್ರದೀಪ್ ಬೊಳ್ಳೂರು, ವಿವೇಕ್ ಪಡ್ಪು, ಪ್ರವೀಣ್ ಕುಳಾಲ್, ಧನ್ಯರಾಜ್ ಮೂಕಮಲೆ,ಅಭಿಲಾಷ್ ಕುಳ್ಳಂಪ್ಪಾಡಿ, ಸೃಜನ್ ಬಾಬ್ಲುಬೆಟ್ಟು, ಮಧುಕೀರಣ್ ಪೂಜಾರಿಕೊಡಿ ಮೊದಲಾದವರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…