ಸುಳ್ಯ: ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಾಭಾರತಿ ವತಿಯಿಂದ ಪರಿಹಾರ ನಿಧಿ ಸಂಗ್ರಹ ಸುಳ್ಯ ನಗರದಲ್ಲಿ ನಡೆಯುತ್ತಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯಾವಾಹ ನ.ಸೀತಾರಾಮ ಚಾಲನೆ ನೀಡಿದರು. ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ಪ್ರಮುಖರಾದ ವೆಂಕಟ್ ವಳಲಂಬೆ, ಎ.ವಿ.ತೀರ್ಥರಾಮ, ಭಾಗೀರಥಿ ಮುರುಳ್ಯ, ಸುಬೋಧ್ ಶೆಟ್ಟಿ ಮೇನಾಲ, ಸುದರ್ಶನ ಪಾತಿಕಲ್ಲು, ಅಬ್ದುಲ್ ಕುಂಞಿ ನೇಲ್ಯಡ್ಕ, ಉದಯಕುಮಾರ್ ಮಂಡೆಕೋಲು, ಗುಣವತಿ ಕೊಲ್ಲಂತ್ತಡ್ಕ, ಲೋಕೇಶ್ ಕೆರೆಮೂಲೆ, ಸತೀಶ್ ಕಾಟೂರು, ಸುನಿಲ್ ಕೇರ್ಪಳ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ಸುಧಾಕರ ಕುರುಂಜಿಭಾಗ್, ಶಿಲ್ಪಾ ಸುದೇವ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಶಿಕಲಾ ನೀರಬಿದಿರೆ, ಪ್ರವೀತಾ ಪ್ರಶಾಂತ್, ವಾಣಿಶ್ರೀ, ಬುದ್ದ ನಾಯ್ಕ್, ಬಾಲಕೃಷ್ಣ ರೈ ಮೊದಲಾದವರು ಭಾಗವಹಿಸಿದ್ದರು.
ನಾಲ್ಕು ತಂಡಗಳಾಗಿ ನಿಧಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…