ಸುಳ್ಯ: ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಾಭಾರತಿ ವತಿಯಿಂದ ಪರಿಹಾರ ನಿಧಿ ಸಂಗ್ರಹ ಸುಳ್ಯ ನಗರದಲ್ಲಿ ನಡೆಯುತ್ತಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯಾವಾಹ ನ.ಸೀತಾರಾಮ ಚಾಲನೆ ನೀಡಿದರು. ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ಪ್ರಮುಖರಾದ ವೆಂಕಟ್ ವಳಲಂಬೆ, ಎ.ವಿ.ತೀರ್ಥರಾಮ, ಭಾಗೀರಥಿ ಮುರುಳ್ಯ, ಸುಬೋಧ್ ಶೆಟ್ಟಿ ಮೇನಾಲ, ಸುದರ್ಶನ ಪಾತಿಕಲ್ಲು, ಅಬ್ದುಲ್ ಕುಂಞಿ ನೇಲ್ಯಡ್ಕ, ಉದಯಕುಮಾರ್ ಮಂಡೆಕೋಲು, ಗುಣವತಿ ಕೊಲ್ಲಂತ್ತಡ್ಕ, ಲೋಕೇಶ್ ಕೆರೆಮೂಲೆ, ಸತೀಶ್ ಕಾಟೂರು, ಸುನಿಲ್ ಕೇರ್ಪಳ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ಸುಧಾಕರ ಕುರುಂಜಿಭಾಗ್, ಶಿಲ್ಪಾ ಸುದೇವ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಶಿಕಲಾ ನೀರಬಿದಿರೆ, ಪ್ರವೀತಾ ಪ್ರಶಾಂತ್, ವಾಣಿಶ್ರೀ, ಬುದ್ದ ನಾಯ್ಕ್, ಬಾಲಕೃಷ್ಣ ರೈ ಮೊದಲಾದವರು ಭಾಗವಹಿಸಿದ್ದರು.
ನಾಲ್ಕು ತಂಡಗಳಾಗಿ ನಿಧಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…