ಸುಳ್ಯ: ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಾಭಾರತಿ ವತಿಯಿಂದ ಪರಿಹಾರ ನಿಧಿ ಸಂಗ್ರಹ ಸುಳ್ಯ ನಗರದಲ್ಲಿ ನಡೆಯುತ್ತಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯಾವಾಹ ನ.ಸೀತಾರಾಮ ಚಾಲನೆ ನೀಡಿದರು. ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ಪ್ರಮುಖರಾದ ವೆಂಕಟ್ ವಳಲಂಬೆ, ಎ.ವಿ.ತೀರ್ಥರಾಮ, ಭಾಗೀರಥಿ ಮುರುಳ್ಯ, ಸುಬೋಧ್ ಶೆಟ್ಟಿ ಮೇನಾಲ, ಸುದರ್ಶನ ಪಾತಿಕಲ್ಲು, ಅಬ್ದುಲ್ ಕುಂಞಿ ನೇಲ್ಯಡ್ಕ, ಉದಯಕುಮಾರ್ ಮಂಡೆಕೋಲು, ಗುಣವತಿ ಕೊಲ್ಲಂತ್ತಡ್ಕ, ಲೋಕೇಶ್ ಕೆರೆಮೂಲೆ, ಸತೀಶ್ ಕಾಟೂರು, ಸುನಿಲ್ ಕೇರ್ಪಳ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ಸುಧಾಕರ ಕುರುಂಜಿಭಾಗ್, ಶಿಲ್ಪಾ ಸುದೇವ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಶಿಕಲಾ ನೀರಬಿದಿರೆ, ಪ್ರವೀತಾ ಪ್ರಶಾಂತ್, ವಾಣಿಶ್ರೀ, ಬುದ್ದ ನಾಯ್ಕ್, ಬಾಲಕೃಷ್ಣ ರೈ ಮೊದಲಾದವರು ಭಾಗವಹಿಸಿದ್ದರು.
ನಾಲ್ಕು ತಂಡಗಳಾಗಿ ನಿಧಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…