ಸುಳ್ಯ: ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಾಭಾರತಿ ವತಿಯಿಂದ ಪರಿಹಾರ ನಿಧಿ ಸಂಗ್ರಹ ಸುಳ್ಯ ನಗರದಲ್ಲಿ ನಡೆಯುತ್ತಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯಾವಾಹ ನ.ಸೀತಾರಾಮ ಚಾಲನೆ ನೀಡಿದರು. ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ಪ್ರಮುಖರಾದ ವೆಂಕಟ್ ವಳಲಂಬೆ, ಎ.ವಿ.ತೀರ್ಥರಾಮ, ಭಾಗೀರಥಿ ಮುರುಳ್ಯ, ಸುಬೋಧ್ ಶೆಟ್ಟಿ ಮೇನಾಲ, ಸುದರ್ಶನ ಪಾತಿಕಲ್ಲು, ಅಬ್ದುಲ್ ಕುಂಞಿ ನೇಲ್ಯಡ್ಕ, ಉದಯಕುಮಾರ್ ಮಂಡೆಕೋಲು, ಗುಣವತಿ ಕೊಲ್ಲಂತ್ತಡ್ಕ, ಲೋಕೇಶ್ ಕೆರೆಮೂಲೆ, ಸತೀಶ್ ಕಾಟೂರು, ಸುನಿಲ್ ಕೇರ್ಪಳ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ಸುಧಾಕರ ಕುರುಂಜಿಭಾಗ್, ಶಿಲ್ಪಾ ಸುದೇವ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಶಿಕಲಾ ನೀರಬಿದಿರೆ, ಪ್ರವೀತಾ ಪ್ರಶಾಂತ್, ವಾಣಿಶ್ರೀ, ಬುದ್ದ ನಾಯ್ಕ್, ಬಾಲಕೃಷ್ಣ ರೈ ಮೊದಲಾದವರು ಭಾಗವಹಿಸಿದ್ದರು.
ನಾಲ್ಕು ತಂಡಗಳಾಗಿ ನಿಧಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…