ಸುಳ್ಯ: ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವಾಭಾರತಿ ವತಿಯಿಂದ ಪರಿಹಾರ ನಿಧಿ ಸಂಗ್ರಹ ಸುಳ್ಯ ನಗರದಲ್ಲಿ ನಡೆಯುತ್ತಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗ ಕಾರ್ಯಾವಾಹ ನ.ಸೀತಾರಾಮ ಚಾಲನೆ ನೀಡಿದರು. ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ, ಪ್ರಮುಖರಾದ ವೆಂಕಟ್ ವಳಲಂಬೆ, ಎ.ವಿ.ತೀರ್ಥರಾಮ, ಭಾಗೀರಥಿ ಮುರುಳ್ಯ, ಸುಬೋಧ್ ಶೆಟ್ಟಿ ಮೇನಾಲ, ಸುದರ್ಶನ ಪಾತಿಕಲ್ಲು, ಅಬ್ದುಲ್ ಕುಂಞಿ ನೇಲ್ಯಡ್ಕ, ಉದಯಕುಮಾರ್ ಮಂಡೆಕೋಲು, ಗುಣವತಿ ಕೊಲ್ಲಂತ್ತಡ್ಕ, ಲೋಕೇಶ್ ಕೆರೆಮೂಲೆ, ಸತೀಶ್ ಕಾಟೂರು, ಸುನಿಲ್ ಕೇರ್ಪಳ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ಸುಧಾಕರ ಕುರುಂಜಿಭಾಗ್, ಶಿಲ್ಪಾ ಸುದೇವ್, ಸರೋಜಿನಿ ಪೆಲ್ತಡ್ಕ, ಕಿಶೋರಿ ಶೇಟ್, ಶಶಿಕಲಾ ನೀರಬಿದಿರೆ, ಪ್ರವೀತಾ ಪ್ರಶಾಂತ್, ವಾಣಿಶ್ರೀ, ಬುದ್ದ ನಾಯ್ಕ್, ಬಾಲಕೃಷ್ಣ ರೈ ಮೊದಲಾದವರು ಭಾಗವಹಿಸಿದ್ದರು.
ನಾಲ್ಕು ತಂಡಗಳಾಗಿ ನಿಧಿ ಸಂಗ್ರಹ ಕಾರ್ಯ ನಡೆಸಲಾಗುತ್ತಿದೆ.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…