Advertisement
ಸುದ್ದಿಗಳು

ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವಕ್ಕೆ ವಿರೋಧ : ನವ ಭಾರತದ ಆತ್ಮ ಶಕ್ತಿಯ ಸಂಕೇತ – ನಳಿನ್ ಕುಮಾರ್ ಕಟೀಲು

Share

ಬೆಂಗಳೂರು: 2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ, ಸಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಅವರು  ರಾಷ್ಟ್ರೀಯ ಚಾಣಾಕ್ಷ, ಕುಟಿಲ ಸಂಧಾನಗಳಿಗೆ ಮಣಿಯದೇ ಭಾರತದ ಆತಂಕ ಮತ್ತು ಸವಾಲುಗಳನ್ನು ಒಕ್ಕೂಟದ ರಾಷ್ಟ್ರಗಳಿಗೆ ಮನನ ಮಾಡಿಕೊಡಲು ಪ್ರಯತ್ನಿಸಿದ್ದಾರೆ. ಒಪ್ಪದಿದ್ದಾಗ ದೇಶದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳದೆ ಒಡಂಬಡಿಕೆಯಿಂದ ಹೊರಬಂದಿರುವುದು ನವ ಭಾರತದ ಆತ್ಮ ಶಕ್ತಿ ಸಂಕೇತವಾಗಿದೆ. ಭಾರತದ ನೆಚ್ಚಿನ ಪ್ರಧಾನಿ ಮೋದಿಯವರ ಈ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸುತ್ತೇನೆ ಮತ್ತು ಅವರನ್ನು ಅಭಿನಂದಿಸುತ್ತೇನೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Advertisement
Advertisement

ದೇಶದ ರೈತರ, ಬಡವರ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿಗಳನ್ನು ರಕ್ಷಿಸಲು   ಪ್ರಧಾನಿ ನರೇಂದ್ರ ಮೋದಿಯವರು ಯಾವತ್ತೂ ಬದ್ಧವಾಗಿದ್ದಾರೆ ಎಂಬುದಕ್ಕೆ ಈ ನಡೆಯೇ ಸಾಕ್ಷಿಯಾಗಿದೆ.  2009ರಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟದೊಂದಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಮಾಡಿಕೊಂಡ ಮುಕ್ತ ವ್ಯಾಪಾರ ಒಪ್ಪಂದ ಮಾನತೆಯ ತತ್ವಕ್ಕೆ ವಿರೋಧವಾಗಿತ್ತು. ಈ ಪ್ರಮಾದದಿಂದ  ಹಾನಿಯೇ ಹೊರತು ಬೇರೆನೂ ಆಗಿಲ್ಲ. ಆದರೆ, ಈ ಬಾರಿ  ಪ್ರಧಾನಿ ನರೇಂದ್ರ ಮೋದಿಯವರು ಈ ಪ್ರಮಾದವನ್ನು ಸರಿಪಡಿಸಿದ್ದಾರೆ ಎಂದು ಹೇಳಿಕೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

7 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

1 day ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago