ಸುಳ್ಯ: ಪ್ರಾಮಾಣಿಕತೆ ಮನುಷ್ಯನ ಸಹಜ ಧರ್ಮ. ಇಂದು ಅದರ ಕೊರತೆ ಇದೆ. ಹೀಗಾಗಿ ಪ್ರಾಮಾಣಿಕ ವ್ಯಕ್ತಿಗಳನ್ನು ಸಮಾಜ ಗುರುತಿಸಬೇಕಾದ ಸ್ಥಿತಿ ಬಂದಿದೆ. ಇಂತಹ ಪ್ರಾಮಾಣಿಕ ವ್ಯಕ್ತಿಗಳಲ್ಲಿ ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಕಾಣಿಸಿದ್ದಾರೆ , ಅವರಿಗೆ ಧನ್ಯವಾದ. ಏಕೆಂದರೆ ವಿಷಯ ಹೀಗೆ,
ಭಾನುವಾರ ರಾತ್ರಿ ಹೋಟೆಲ್ ಒಂದರ ಮುಂಭಾಗದಲ್ಲಿ ನವೋರಿನ ರಫೀಕ್ ಎಂಬವರ 1 ಪವನ್ ಚಿನ್ನ ಬಿದ್ದು ಹೋಗಿದ್ದು ಅದು ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಅವರಿಗೆ ಸಿಕ್ಕಿದು ಅದನ್ನು ಅದರ ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು. ಹಿಂತಿರುಗಿಸುವ ವೇಳೆ ಹೋಟೆಲ್ ಮಾಲಕರಾದ ಅಶ್ರಫ್ ಮತ್ತು ಅಶ್ರಫ್ ಬೋರಗುಡ್ಡೆ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…