ಸುಳ್ಯ: ಪ್ರಾಮಾಣಿಕತೆ ಮನುಷ್ಯನ ಸಹಜ ಧರ್ಮ. ಇಂದು ಅದರ ಕೊರತೆ ಇದೆ. ಹೀಗಾಗಿ ಪ್ರಾಮಾಣಿಕ ವ್ಯಕ್ತಿಗಳನ್ನು ಸಮಾಜ ಗುರುತಿಸಬೇಕಾದ ಸ್ಥಿತಿ ಬಂದಿದೆ. ಇಂತಹ ಪ್ರಾಮಾಣಿಕ ವ್ಯಕ್ತಿಗಳಲ್ಲಿ ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಕಾಣಿಸಿದ್ದಾರೆ , ಅವರಿಗೆ ಧನ್ಯವಾದ. ಏಕೆಂದರೆ ವಿಷಯ ಹೀಗೆ,
ಭಾನುವಾರ ರಾತ್ರಿ ಹೋಟೆಲ್ ಒಂದರ ಮುಂಭಾಗದಲ್ಲಿ ನವೋರಿನ ರಫೀಕ್ ಎಂಬವರ 1 ಪವನ್ ಚಿನ್ನ ಬಿದ್ದು ಹೋಗಿದ್ದು ಅದು ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಅವರಿಗೆ ಸಿಕ್ಕಿದು ಅದನ್ನು ಅದರ ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು. ಹಿಂತಿರುಗಿಸುವ ವೇಳೆ ಹೋಟೆಲ್ ಮಾಲಕರಾದ ಅಶ್ರಫ್ ಮತ್ತು ಅಶ್ರಫ್ ಬೋರಗುಡ್ಡೆ ಉಪಸ್ಥಿತರಿದ್ದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…