ಸುಳ್ಯ: ಪ್ರಾಮಾಣಿಕತೆ ಮನುಷ್ಯನ ಸಹಜ ಧರ್ಮ. ಇಂದು ಅದರ ಕೊರತೆ ಇದೆ. ಹೀಗಾಗಿ ಪ್ರಾಮಾಣಿಕ ವ್ಯಕ್ತಿಗಳನ್ನು ಸಮಾಜ ಗುರುತಿಸಬೇಕಾದ ಸ್ಥಿತಿ ಬಂದಿದೆ. ಇಂತಹ ಪ್ರಾಮಾಣಿಕ ವ್ಯಕ್ತಿಗಳಲ್ಲಿ ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಕಾಣಿಸಿದ್ದಾರೆ , ಅವರಿಗೆ ಧನ್ಯವಾದ. ಏಕೆಂದರೆ ವಿಷಯ ಹೀಗೆ,
ಭಾನುವಾರ ರಾತ್ರಿ ಹೋಟೆಲ್ ಒಂದರ ಮುಂಭಾಗದಲ್ಲಿ ನವೋರಿನ ರಫೀಕ್ ಎಂಬವರ 1 ಪವನ್ ಚಿನ್ನ ಬಿದ್ದು ಹೋಗಿದ್ದು ಅದು ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಅವರಿಗೆ ಸಿಕ್ಕಿದು ಅದನ್ನು ಅದರ ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು. ಹಿಂತಿರುಗಿಸುವ ವೇಳೆ ಹೋಟೆಲ್ ಮಾಲಕರಾದ ಅಶ್ರಫ್ ಮತ್ತು ಅಶ್ರಫ್ ಬೋರಗುಡ್ಡೆ ಉಪಸ್ಥಿತರಿದ್ದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…