ಸುಳ್ಯ: ಪ್ರಾಮಾಣಿಕತೆ ಮನುಷ್ಯನ ಸಹಜ ಧರ್ಮ. ಇಂದು ಅದರ ಕೊರತೆ ಇದೆ. ಹೀಗಾಗಿ ಪ್ರಾಮಾಣಿಕ ವ್ಯಕ್ತಿಗಳನ್ನು ಸಮಾಜ ಗುರುತಿಸಬೇಕಾದ ಸ್ಥಿತಿ ಬಂದಿದೆ. ಇಂತಹ ಪ್ರಾಮಾಣಿಕ ವ್ಯಕ್ತಿಗಳಲ್ಲಿ ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಕಾಣಿಸಿದ್ದಾರೆ , ಅವರಿಗೆ ಧನ್ಯವಾದ. ಏಕೆಂದರೆ ವಿಷಯ ಹೀಗೆ,
ಭಾನುವಾರ ರಾತ್ರಿ ಹೋಟೆಲ್ ಒಂದರ ಮುಂಭಾಗದಲ್ಲಿ ನವೋರಿನ ರಫೀಕ್ ಎಂಬವರ 1 ಪವನ್ ಚಿನ್ನ ಬಿದ್ದು ಹೋಗಿದ್ದು ಅದು ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಅವರಿಗೆ ಸಿಕ್ಕಿದು ಅದನ್ನು ಅದರ ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು. ಹಿಂತಿರುಗಿಸುವ ವೇಳೆ ಹೋಟೆಲ್ ಮಾಲಕರಾದ ಅಶ್ರಫ್ ಮತ್ತು ಅಶ್ರಫ್ ಬೋರಗುಡ್ಡೆ ಉಪಸ್ಥಿತರಿದ್ದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…