ಸುಳ್ಯ: ಪ್ರಾಮಾಣಿಕತೆ ಮನುಷ್ಯನ ಸಹಜ ಧರ್ಮ. ಇಂದು ಅದರ ಕೊರತೆ ಇದೆ. ಹೀಗಾಗಿ ಪ್ರಾಮಾಣಿಕ ವ್ಯಕ್ತಿಗಳನ್ನು ಸಮಾಜ ಗುರುತಿಸಬೇಕಾದ ಸ್ಥಿತಿ ಬಂದಿದೆ. ಇಂತಹ ಪ್ರಾಮಾಣಿಕ ವ್ಯಕ್ತಿಗಳಲ್ಲಿ ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಕಾಣಿಸಿದ್ದಾರೆ , ಅವರಿಗೆ ಧನ್ಯವಾದ. ಏಕೆಂದರೆ ವಿಷಯ ಹೀಗೆ,
ಭಾನುವಾರ ರಾತ್ರಿ ಹೋಟೆಲ್ ಒಂದರ ಮುಂಭಾಗದಲ್ಲಿ ನವೋರಿನ ರಫೀಕ್ ಎಂಬವರ 1 ಪವನ್ ಚಿನ್ನ ಬಿದ್ದು ಹೋಗಿದ್ದು ಅದು ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಅವರಿಗೆ ಸಿಕ್ಕಿದು ಅದನ್ನು ಅದರ ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು. ಹಿಂತಿರುಗಿಸುವ ವೇಳೆ ಹೋಟೆಲ್ ಮಾಲಕರಾದ ಅಶ್ರಫ್ ಮತ್ತು ಅಶ್ರಫ್ ಬೋರಗುಡ್ಡೆ ಉಪಸ್ಥಿತರಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…