ಸುಳ್ಯ: ಪ್ರಾಮಾಣಿಕತೆ ಮನುಷ್ಯನ ಸಹಜ ಧರ್ಮ. ಇಂದು ಅದರ ಕೊರತೆ ಇದೆ. ಹೀಗಾಗಿ ಪ್ರಾಮಾಣಿಕ ವ್ಯಕ್ತಿಗಳನ್ನು ಸಮಾಜ ಗುರುತಿಸಬೇಕಾದ ಸ್ಥಿತಿ ಬಂದಿದೆ. ಇಂತಹ ಪ್ರಾಮಾಣಿಕ ವ್ಯಕ್ತಿಗಳಲ್ಲಿ ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಕಾಣಿಸಿದ್ದಾರೆ , ಅವರಿಗೆ ಧನ್ಯವಾದ. ಏಕೆಂದರೆ ವಿಷಯ ಹೀಗೆ,
ಭಾನುವಾರ ರಾತ್ರಿ ಹೋಟೆಲ್ ಒಂದರ ಮುಂಭಾಗದಲ್ಲಿ ನವೋರಿನ ರಫೀಕ್ ಎಂಬವರ 1 ಪವನ್ ಚಿನ್ನ ಬಿದ್ದು ಹೋಗಿದ್ದು ಅದು ನಗರ ಪಂಚಾಯತ್ ಸದಸ್ಯ ಕೆ ಸ್ ಉಮ್ಮರ್ ಅವರಿಗೆ ಸಿಕ್ಕಿದು ಅದನ್ನು ಅದರ ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದರು. ಹಿಂತಿರುಗಿಸುವ ವೇಳೆ ಹೋಟೆಲ್ ಮಾಲಕರಾದ ಅಶ್ರಫ್ ಮತ್ತು ಅಶ್ರಫ್ ಬೋರಗುಡ್ಡೆ ಉಪಸ್ಥಿತರಿದ್ದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…