ಸುಳ್ಯ: ಕುಕ್ಕುಂಬಳದಿಂದ ಅರಂತೋಡಿಗೆ ಬರುತ್ತಿದ್ದ ನಿವೃತ್ತ ಅಧ್ಯಾಪಕರಾದ ಜತ್ತಪ್ಪ ಮಾಸ್ಟರ್ ಅಳಿಕೆಯವರ ಹಣ ಕಳೆದು ಹೋಗಿತ್ತು. ಅದೇ ದಾರಿಯಾಗಿ ಬರುತ್ತಿದ್ದ ಅರಂತೋಡು ಹೈಸ್ಕೂಲ್ ವಿದ್ಯಾರ್ಥಿನಿಯರಾದ ಹರ್ಷಿಣಿ ಕೊರಂಬಡ್ಕ ಮತ್ತು ನಿರೀಕ್ಷಾ ಬಾಜಿನಡ್ಕರವರು ಹಣವನ್ನು ಹಿಂದಿರುಗಿಸಿ ಮಾನವೀಯತೆ ಮರೆದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…