ಸುಳ್ಯ: ಕುಕ್ಕುಂಬಳದಿಂದ ಅರಂತೋಡಿಗೆ ಬರುತ್ತಿದ್ದ ನಿವೃತ್ತ ಅಧ್ಯಾಪಕರಾದ ಜತ್ತಪ್ಪ ಮಾಸ್ಟರ್ ಅಳಿಕೆಯವರ ಹಣ ಕಳೆದು ಹೋಗಿತ್ತು. ಅದೇ ದಾರಿಯಾಗಿ ಬರುತ್ತಿದ್ದ ಅರಂತೋಡು ಹೈಸ್ಕೂಲ್ ವಿದ್ಯಾರ್ಥಿನಿಯರಾದ ಹರ್ಷಿಣಿ ಕೊರಂಬಡ್ಕ ಮತ್ತು ನಿರೀಕ್ಷಾ ಬಾಜಿನಡ್ಕರವರು ಹಣವನ್ನು ಹಿಂದಿರುಗಿಸಿ ಮಾನವೀಯತೆ ಮರೆದರು.
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.10 ಕಳೆಯುವ ಹೊತ್ತಿಗೆ ವಾತಾವರಣ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…