ಸುಳ್ಯ: ಕುಕ್ಕುಂಬಳದಿಂದ ಅರಂತೋಡಿಗೆ ಬರುತ್ತಿದ್ದ ನಿವೃತ್ತ ಅಧ್ಯಾಪಕರಾದ ಜತ್ತಪ್ಪ ಮಾಸ್ಟರ್ ಅಳಿಕೆಯವರ ಹಣ ಕಳೆದು ಹೋಗಿತ್ತು. ಅದೇ ದಾರಿಯಾಗಿ ಬರುತ್ತಿದ್ದ ಅರಂತೋಡು ಹೈಸ್ಕೂಲ್ ವಿದ್ಯಾರ್ಥಿನಿಯರಾದ ಹರ್ಷಿಣಿ ಕೊರಂಬಡ್ಕ ಮತ್ತು ನಿರೀಕ್ಷಾ ಬಾಜಿನಡ್ಕರವರು ಹಣವನ್ನು ಹಿಂದಿರುಗಿಸಿ ಮಾನವೀಯತೆ ಮರೆದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…