ಸುಳ್ಯ: ಕುಕ್ಕುಂಬಳದಿಂದ ಅರಂತೋಡಿಗೆ ಬರುತ್ತಿದ್ದ ನಿವೃತ್ತ ಅಧ್ಯಾಪಕರಾದ ಜತ್ತಪ್ಪ ಮಾಸ್ಟರ್ ಅಳಿಕೆಯವರ ಹಣ ಕಳೆದು ಹೋಗಿತ್ತು. ಅದೇ ದಾರಿಯಾಗಿ ಬರುತ್ತಿದ್ದ ಅರಂತೋಡು ಹೈಸ್ಕೂಲ್ ವಿದ್ಯಾರ್ಥಿನಿಯರಾದ ಹರ್ಷಿಣಿ ಕೊರಂಬಡ್ಕ ಮತ್ತು ನಿರೀಕ್ಷಾ ಬಾಜಿನಡ್ಕರವರು ಹಣವನ್ನು ಹಿಂದಿರುಗಿಸಿ ಮಾನವೀಯತೆ ಮರೆದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…