ಸುಳ್ಯ: ಕುಕ್ಕುಂಬಳದಿಂದ ಅರಂತೋಡಿಗೆ ಬರುತ್ತಿದ್ದ ನಿವೃತ್ತ ಅಧ್ಯಾಪಕರಾದ ಜತ್ತಪ್ಪ ಮಾಸ್ಟರ್ ಅಳಿಕೆಯವರ ಹಣ ಕಳೆದು ಹೋಗಿತ್ತು. ಅದೇ ದಾರಿಯಾಗಿ ಬರುತ್ತಿದ್ದ ಅರಂತೋಡು ಹೈಸ್ಕೂಲ್ ವಿದ್ಯಾರ್ಥಿನಿಯರಾದ ಹರ್ಷಿಣಿ ಕೊರಂಬಡ್ಕ ಮತ್ತು ನಿರೀಕ್ಷಾ ಬಾಜಿನಡ್ಕರವರು ಹಣವನ್ನು ಹಿಂದಿರುಗಿಸಿ ಮಾನವೀಯತೆ ಮರೆದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…