Advertisement
ಅಪರಾಧ

ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಸುಳ್ಳು ಕತೆ ಕಟ್ಟಿದ….!

Share

ವಿಟ್ಲ: ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವ ಪ್ರಕರಣವನ್ನು ವಿಟ್ಲ ಪೊಲೀಸರು ಬೆಳಕಿಗೆ ತಂದಿದ್ದಾರೆ.

Advertisement
Advertisement
Advertisement
Advertisement

ಮಂಗಳವಾರ  ಸಾಲೆತ್ತೂರು ಕುಂಚಿತಡ್ಕ ನಿವಾಸಿ 19 ವರ್ಷದ  ಮಹಮದ್ ಸಫ್ವಾನ್ ಎಂಬುವರ ಮೇಲೆ ಅಪರಿಚಿತರು ಬ್ಲೇಡ್ ದಾಳಿ ಮಾಡಿರುತ್ತಾರೆ ಎಂದು  ವಿಟ್ಲ ಠಾಣೆಯಲ್ಲಿ ನೀಡಿದ ದೂರಿನಂತೆ  ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದರು. ಈ ಸಂದರ್ಭ ಪೊಲೀಸರು ಮಹಮದ್ ಸಫ್ವಾನ್ ನ ಗಾಯದ ಬಗ್ಗೆ ಅನುಮಾನಗೊಂಡು ಆತನ ಕುಟುಂಬಿಕರಲ್ಲಿ ವಿಚಾರಿಸಿದಾಗ,  ಇತ್ತೀಚಿನ ದಿನಗಳಲ್ಲಿ ಆತನ ವರ್ತನೆಯಲ್ಲಿ ಬದಲಾವಣೆ ಇರುವ ಬಗ್ಗೆ ತಿಳಿಸಿದ್ದು ಆತನನ್ನು ವಿಚಾರಣೆಗೊಳಪಡಿಸಿದರು. ಈ ಸಂದರ್ಭ ಸತ್ಯ ಬಯಲಾಯಿತು,  ದೂರುದಾರನು ಪ್ರೇಮ ವೈಫಲ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಾನೆ ಬ್ಲೇಡ್ ಖರೀದಿಸಿ ರಾತ್ರಿ ಸುಮಾರು 8-30 ಗಂಟೆ ಸುಮಾರಿಗೆ ಮನೆ ಹತ್ತಿರದ ವಾಟರ್ ಟ್ಯಾಂಕ್ ಬಳಿ ಎಡಗೈಗೆ ಕುಯ್ದುಕೊಂಡಿರುವುದಾಗಿ ತಿಳಿದುಬಂದಿತು.  ತನಗಾದ ಗಾಯದಿಂದ ತನ್ನ ಪ್ರೇಮ ವ್ಯವಹಾರ ಮನೆಯವರಿಗೆ ಗೊತ್ತಾಗುತ್ತದೆ ಎಂದು ಭಯಪಟ್ಟು ಯಾರೋ ಅಪರಿಚಿತ ಮುಸುಕುದಾರಿಗಳು ತನ್ನ ಬೈಕನ್ನು ಅಡ್ಡಗಟ್ಟಿ ಬ್ಲೇಡ್ ನಿಂದ ಹಲ್ಲೆ ಮಾಡಿರುತ್ತಾರೆ ಎಂದು ಸುಳ್ಳು ಪ್ರಕರಣ ದಾಖಲಿಸಿರುವುದಾಗಿ ತಿಳಿಯಿತು.

Advertisement

ಈ ಪ್ರಕರಣ ತೀವ್ರ ಸಂಚಲನ ಮೂಡಿಸಿತ್ತು ಅಲ್ಲದೆ ಸಾಮಾಜಿಕ ಸಾಮರಸ್ಯದ ಮೇಲೂ ಪರಿಣಾಮ ಬೀರುವ ಹಂತದಲ್ಲಿತ್ತು. ಹೀಗಾಗಿ ಪೊಲೀಸರು

ಸಾಲೆತ್ತೂರು ಪರಿಸರವು ಶಾಂತಿ ಮತ್ತು ಸಾಮರಸ್ಯದಿಂದಿದ್ದು ಮಹಮದ್ ಸಫ್ವಾನ್ ತನ್ನ ವೈಯಕ್ತಿಕ ವಿಚಾರಗಳಿಗಾಗಿ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಗೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಮಹಮದ್ ಸಫ್ವಾನ್ 19 ವರ್ಷ ಎಂಬುವನ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

5 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

6 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

7 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

16 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

16 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

16 hours ago