(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ಖಾಸಗಿ ಸಂಸ್ಥೆಯ ಉದ್ಯೋಗಿ ದುರ್ಗಾದಾಸ್ ಅಭಿಪ್ರಾಯ ಹಂಚಿಕೊಂಡಿದ್ದಾರೆ,
ಪ್ಲಾಸ್ಟಿಕ್ ತಯಾರು ಮಾಡುವ ಘಟಕದಲ್ಲಿ ಪ್ಲಾಸ್ಟಿಕ್ ತಯಾರು ಮಾಡುವುದನ್ನು ನಿಲ್ಲಿಸುವ ಪ್ರಯತ್ನವಾಗಬೇಕು. ನಂತರ ಅದೇ ಘಟಕದಲ್ಲಿ ಬಟ್ಟೆ ಚೀಲ ತಯಾರು ಮಾಡಲು ಸೂಚಿಸಬೇಕು. ಆಗ ಉದ್ಯಮಕ್ಕೂ ಹೊಡೆತವಿಲ್ಲ, ಪ್ಲಾಸ್ಟಿಕ್ ಬಳಕೆಯೂ ನಿಲ್ಲುತ್ತದೆ. ಪ್ಲಾಸ್ಟಿಕ್ ನಿಷೇಧ ಖಂಡಿತವಾಗಿಯೂ ಸಂಪೂರ್ಣ ಆದಂತೆ ಆಗುತ್ತದೆ.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…