(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ಖಾಸಗಿ ಸಂಸ್ಥೆಯ ಉದ್ಯೋಗಿ ದುರ್ಗಾದಾಸ್ ಅಭಿಪ್ರಾಯ ಹಂಚಿಕೊಂಡಿದ್ದಾರೆ,
ಪ್ಲಾಸ್ಟಿಕ್ ತಯಾರು ಮಾಡುವ ಘಟಕದಲ್ಲಿ ಪ್ಲಾಸ್ಟಿಕ್ ತಯಾರು ಮಾಡುವುದನ್ನು ನಿಲ್ಲಿಸುವ ಪ್ರಯತ್ನವಾಗಬೇಕು. ನಂತರ ಅದೇ ಘಟಕದಲ್ಲಿ ಬಟ್ಟೆ ಚೀಲ ತಯಾರು ಮಾಡಲು ಸೂಚಿಸಬೇಕು. ಆಗ ಉದ್ಯಮಕ್ಕೂ ಹೊಡೆತವಿಲ್ಲ, ಪ್ಲಾಸ್ಟಿಕ್ ಬಳಕೆಯೂ ನಿಲ್ಲುತ್ತದೆ. ಪ್ಲಾಸ್ಟಿಕ್ ನಿಷೇಧ ಖಂಡಿತವಾಗಿಯೂ ಸಂಪೂರ್ಣ ಆದಂತೆ ಆಗುತ್ತದೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …