(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ಖಾಸಗಿ ಸಂಸ್ಥೆಯ ಉದ್ಯೋಗಿ ದುರ್ಗಾದಾಸ್ ಅಭಿಪ್ರಾಯ ಹಂಚಿಕೊಂಡಿದ್ದಾರೆ,
ಪ್ಲಾಸ್ಟಿಕ್ ತಯಾರು ಮಾಡುವ ಘಟಕದಲ್ಲಿ ಪ್ಲಾಸ್ಟಿಕ್ ತಯಾರು ಮಾಡುವುದನ್ನು ನಿಲ್ಲಿಸುವ ಪ್ರಯತ್ನವಾಗಬೇಕು. ನಂತರ ಅದೇ ಘಟಕದಲ್ಲಿ ಬಟ್ಟೆ ಚೀಲ ತಯಾರು ಮಾಡಲು ಸೂಚಿಸಬೇಕು. ಆಗ ಉದ್ಯಮಕ್ಕೂ ಹೊಡೆತವಿಲ್ಲ, ಪ್ಲಾಸ್ಟಿಕ್ ಬಳಕೆಯೂ ನಿಲ್ಲುತ್ತದೆ. ಪ್ಲಾಸ್ಟಿಕ್ ನಿಷೇಧ ಖಂಡಿತವಾಗಿಯೂ ಸಂಪೂರ್ಣ ಆದಂತೆ ಆಗುತ್ತದೆ.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…