(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ಖಾಸಗಿ ಸಂಸ್ಥೆಯ ಉದ್ಯೋಗಿ ದುರ್ಗಾದಾಸ್ ಅಭಿಪ್ರಾಯ ಹಂಚಿಕೊಂಡಿದ್ದಾರೆ,
ಪ್ಲಾಸ್ಟಿಕ್ ತಯಾರು ಮಾಡುವ ಘಟಕದಲ್ಲಿ ಪ್ಲಾಸ್ಟಿಕ್ ತಯಾರು ಮಾಡುವುದನ್ನು ನಿಲ್ಲಿಸುವ ಪ್ರಯತ್ನವಾಗಬೇಕು. ನಂತರ ಅದೇ ಘಟಕದಲ್ಲಿ ಬಟ್ಟೆ ಚೀಲ ತಯಾರು ಮಾಡಲು ಸೂಚಿಸಬೇಕು. ಆಗ ಉದ್ಯಮಕ್ಕೂ ಹೊಡೆತವಿಲ್ಲ, ಪ್ಲಾಸ್ಟಿಕ್ ಬಳಕೆಯೂ ನಿಲ್ಲುತ್ತದೆ. ಪ್ಲಾಸ್ಟಿಕ್ ನಿಷೇಧ ಖಂಡಿತವಾಗಿಯೂ ಸಂಪೂರ್ಣ ಆದಂತೆ ಆಗುತ್ತದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…