ಪ್ಲಾಸ್ಟಿಕ್ ನಿಷೇಧ : ತಾವೇ ಕೈಚೀಲಗಳನ್ನು ತೆಗೆದುಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು

August 2, 2019
9:00 AM

ಪ್ಲಾಸ್ಟಿಕ್ ನಿಷೇಧದ ಬಗ್ಗೆ ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,

Advertisement
Advertisement
ರಾಜಾರಾಮ ಬೆಟ್ಟ

 

ಸಾಧ್ಯವಾದಷ್ಟೂ ಎಲ್ಲರೂ ವಸ್ತುಗಳನ್ನು ಖರೀದಿಸಲು ಹೋಗುವಾಗ ತಾವೇ ಕೈಚೀಲಗಳನ್ನು ತೆಗೆದು ಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು.ಈ ಬಗ್ಗೆ ಸಂಘ ಸಂಸ್ಥೆಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ಸಭೆ ಸಮಾರಂಭಗಳಲ್ಲಿ ಭಾಷಣ ಮಾಡುವವರು ಪ್ಲಾಸ್ಟಿಕ್ ಬಳಕೆಯಿಂದಾಗುವ ಹಾನಿಯ ಬಗ್ಗೆ ಕೂಡ ತಿಳುವಳಿಕೆ ನೀಡಬಹುದು. ವ್ಯಾಪಾರಿಗಳು ಪ್ಲಾಸ್ಟಿಕ್ ಹೊರತಾದ ಬಟ್ಟೆಯ ಅಥವಾ ಕಾಗದದ ಚೀಲಗಳಲ್ಲಿ ಕಟ್ಟಿ ಕೊಡುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ನಿಂದಾಗುವ ಹಾನಿಯ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಅದು ಸುಲಭವಾಗಿ ದೊರಕುವುದರಿಂದ ಅದನ್ನು ಉಪಯೋಗಿಸುತ್ತಾರೆ, ಆದ್ದರಿಂದ ಕಡ್ಡಾಯವಾಗಿ ನಿಷೇಧಿಸಿದರೆ ಮಾತ್ರ ಪ್ರಯೋಜನವಾಗಬಹುದು ಎಂದು ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …
May 22, 2025
8:43 PM
by: The Rural Mirror ಸುದ್ದಿಜಾಲ
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ
May 16, 2025
9:43 PM
by: The Rural Mirror ಸುದ್ದಿಜಾಲ
ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ
April 18, 2025
6:35 AM
by: The Rural Mirror ಸುದ್ದಿಜಾಲ
ಜೇನು ಕುಟುಂಬ ಉಳಿಸುವ ಅಭಿಯಾನ | ನಾಶವಾಗುವ ಮುನ್ನ ಎಚ್ಚೆತ್ತುಕೊಳ್ಳೋಣ
April 9, 2025
11:00 AM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group