ಪ್ಲಾಸ್ಟಿಕ್ ನಿಷೇಧ : ತಾವೇ ಕೈಚೀಲಗಳನ್ನು ತೆಗೆದುಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು

August 2, 2019
9:00 AM

ಪ್ಲಾಸ್ಟಿಕ್ ನಿಷೇಧದ ಬಗ್ಗೆ ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,

ರಾಜಾರಾಮ ಬೆಟ್ಟ

 

ಸಾಧ್ಯವಾದಷ್ಟೂ ಎಲ್ಲರೂ ವಸ್ತುಗಳನ್ನು ಖರೀದಿಸಲು ಹೋಗುವಾಗ ತಾವೇ ಕೈಚೀಲಗಳನ್ನು ತೆಗೆದು ಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು.ಈ ಬಗ್ಗೆ ಸಂಘ ಸಂಸ್ಥೆಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ಸಭೆ ಸಮಾರಂಭಗಳಲ್ಲಿ ಭಾಷಣ ಮಾಡುವವರು ಪ್ಲಾಸ್ಟಿಕ್ ಬಳಕೆಯಿಂದಾಗುವ ಹಾನಿಯ ಬಗ್ಗೆ ಕೂಡ ತಿಳುವಳಿಕೆ ನೀಡಬಹುದು. ವ್ಯಾಪಾರಿಗಳು ಪ್ಲಾಸ್ಟಿಕ್ ಹೊರತಾದ ಬಟ್ಟೆಯ ಅಥವಾ ಕಾಗದದ ಚೀಲಗಳಲ್ಲಿ ಕಟ್ಟಿ ಕೊಡುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ನಿಂದಾಗುವ ಹಾನಿಯ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಅದು ಸುಲಭವಾಗಿ ದೊರಕುವುದರಿಂದ ಅದನ್ನು ಉಪಯೋಗಿಸುತ್ತಾರೆ, ಆದ್ದರಿಂದ ಕಡ್ಡಾಯವಾಗಿ ನಿಷೇಧಿಸಿದರೆ ಮಾತ್ರ ಪ್ರಯೋಜನವಾಗಬಹುದು ಎಂದು ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror