(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,
ಸಾಧ್ಯವಾದಷ್ಟೂ ಎಲ್ಲರೂ ವಸ್ತುಗಳನ್ನು ಖರೀದಿಸಲು ಹೋಗುವಾಗ ತಾವೇ ಕೈಚೀಲಗಳನ್ನು ತೆಗೆದು ಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು.ಈ ಬಗ್ಗೆ ಸಂಘ ಸಂಸ್ಥೆಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ಸಭೆ ಸಮಾರಂಭಗಳಲ್ಲಿ ಭಾಷಣ ಮಾಡುವವರು ಪ್ಲಾಸ್ಟಿಕ್ ಬಳಕೆಯಿಂದಾಗುವ ಹಾನಿಯ ಬಗ್ಗೆ ಕೂಡ ತಿಳುವಳಿಕೆ ನೀಡಬಹುದು. ವ್ಯಾಪಾರಿಗಳು ಪ್ಲಾಸ್ಟಿಕ್ ಹೊರತಾದ ಬಟ್ಟೆಯ ಅಥವಾ ಕಾಗದದ ಚೀಲಗಳಲ್ಲಿ ಕಟ್ಟಿ ಕೊಡುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ನಿಂದಾಗುವ ಹಾನಿಯ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಅದು ಸುಲಭವಾಗಿ ದೊರಕುವುದರಿಂದ ಅದನ್ನು ಉಪಯೋಗಿಸುತ್ತಾರೆ, ಆದ್ದರಿಂದ ಕಡ್ಡಾಯವಾಗಿ ನಿಷೇಧಿಸಿದರೆ ಮಾತ್ರ ಪ್ರಯೋಜನವಾಗಬಹುದು ಎಂದು ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…