(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,
ಸಾಧ್ಯವಾದಷ್ಟೂ ಎಲ್ಲರೂ ವಸ್ತುಗಳನ್ನು ಖರೀದಿಸಲು ಹೋಗುವಾಗ ತಾವೇ ಕೈಚೀಲಗಳನ್ನು ತೆಗೆದು ಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು.ಈ ಬಗ್ಗೆ ಸಂಘ ಸಂಸ್ಥೆಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ಸಭೆ ಸಮಾರಂಭಗಳಲ್ಲಿ ಭಾಷಣ ಮಾಡುವವರು ಪ್ಲಾಸ್ಟಿಕ್ ಬಳಕೆಯಿಂದಾಗುವ ಹಾನಿಯ ಬಗ್ಗೆ ಕೂಡ ತಿಳುವಳಿಕೆ ನೀಡಬಹುದು. ವ್ಯಾಪಾರಿಗಳು ಪ್ಲಾಸ್ಟಿಕ್ ಹೊರತಾದ ಬಟ್ಟೆಯ ಅಥವಾ ಕಾಗದದ ಚೀಲಗಳಲ್ಲಿ ಕಟ್ಟಿ ಕೊಡುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ನಿಂದಾಗುವ ಹಾನಿಯ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಅದು ಸುಲಭವಾಗಿ ದೊರಕುವುದರಿಂದ ಅದನ್ನು ಉಪಯೋಗಿಸುತ್ತಾರೆ, ಆದ್ದರಿಂದ ಕಡ್ಡಾಯವಾಗಿ ನಿಷೇಧಿಸಿದರೆ ಮಾತ್ರ ಪ್ರಯೋಜನವಾಗಬಹುದು ಎಂದು ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?