Advertisement
The Rural Mirror ಫಾಲೋಅಪ್

ಪ್ಲಾಸ್ಟಿಕ್ ನಿಷೇಧ : ತಾವೇ ಕೈಚೀಲಗಳನ್ನು ತೆಗೆದುಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು

Share

ಪ್ಲಾಸ್ಟಿಕ್ ನಿಷೇಧದ ಬಗ್ಗೆ ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,

ರಾಜಾರಾಮ ಬೆಟ್ಟ

 

ಸಾಧ್ಯವಾದಷ್ಟೂ ಎಲ್ಲರೂ ವಸ್ತುಗಳನ್ನು ಖರೀದಿಸಲು ಹೋಗುವಾಗ ತಾವೇ ಕೈಚೀಲಗಳನ್ನು ತೆಗೆದು ಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು.ಈ ಬಗ್ಗೆ ಸಂಘ ಸಂಸ್ಥೆಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ಸಭೆ ಸಮಾರಂಭಗಳಲ್ಲಿ ಭಾಷಣ ಮಾಡುವವರು ಪ್ಲಾಸ್ಟಿಕ್ ಬಳಕೆಯಿಂದಾಗುವ ಹಾನಿಯ ಬಗ್ಗೆ ಕೂಡ ತಿಳುವಳಿಕೆ ನೀಡಬಹುದು. ವ್ಯಾಪಾರಿಗಳು ಪ್ಲಾಸ್ಟಿಕ್ ಹೊರತಾದ ಬಟ್ಟೆಯ ಅಥವಾ ಕಾಗದದ ಚೀಲಗಳಲ್ಲಿ ಕಟ್ಟಿ ಕೊಡುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ನಿಂದಾಗುವ ಹಾನಿಯ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಅದು ಸುಲಭವಾಗಿ ದೊರಕುವುದರಿಂದ ಅದನ್ನು ಉಪಯೋಗಿಸುತ್ತಾರೆ, ಆದ್ದರಿಂದ ಕಡ್ಡಾಯವಾಗಿ ನಿಷೇಧಿಸಿದರೆ ಮಾತ್ರ ಪ್ರಯೋಜನವಾಗಬಹುದು ಎಂದು ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

1 hour ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago