(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,
ಸಾಧ್ಯವಾದಷ್ಟೂ ಎಲ್ಲರೂ ವಸ್ತುಗಳನ್ನು ಖರೀದಿಸಲು ಹೋಗುವಾಗ ತಾವೇ ಕೈಚೀಲಗಳನ್ನು ತೆಗೆದು ಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು.ಈ ಬಗ್ಗೆ ಸಂಘ ಸಂಸ್ಥೆಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ಸಭೆ ಸಮಾರಂಭಗಳಲ್ಲಿ ಭಾಷಣ ಮಾಡುವವರು ಪ್ಲಾಸ್ಟಿಕ್ ಬಳಕೆಯಿಂದಾಗುವ ಹಾನಿಯ ಬಗ್ಗೆ ಕೂಡ ತಿಳುವಳಿಕೆ ನೀಡಬಹುದು. ವ್ಯಾಪಾರಿಗಳು ಪ್ಲಾಸ್ಟಿಕ್ ಹೊರತಾದ ಬಟ್ಟೆಯ ಅಥವಾ ಕಾಗದದ ಚೀಲಗಳಲ್ಲಿ ಕಟ್ಟಿ ಕೊಡುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ನಿಂದಾಗುವ ಹಾನಿಯ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಅದು ಸುಲಭವಾಗಿ ದೊರಕುವುದರಿಂದ ಅದನ್ನು ಉಪಯೋಗಿಸುತ್ತಾರೆ, ಆದ್ದರಿಂದ ಕಡ್ಡಾಯವಾಗಿ ನಿಷೇಧಿಸಿದರೆ ಮಾತ್ರ ಪ್ರಯೋಜನವಾಗಬಹುದು ಎಂದು ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…