(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,
ಸಾಧ್ಯವಾದಷ್ಟೂ ಎಲ್ಲರೂ ವಸ್ತುಗಳನ್ನು ಖರೀದಿಸಲು ಹೋಗುವಾಗ ತಾವೇ ಕೈಚೀಲಗಳನ್ನು ತೆಗೆದು ಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು.ಈ ಬಗ್ಗೆ ಸಂಘ ಸಂಸ್ಥೆಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ಸಭೆ ಸಮಾರಂಭಗಳಲ್ಲಿ ಭಾಷಣ ಮಾಡುವವರು ಪ್ಲಾಸ್ಟಿಕ್ ಬಳಕೆಯಿಂದಾಗುವ ಹಾನಿಯ ಬಗ್ಗೆ ಕೂಡ ತಿಳುವಳಿಕೆ ನೀಡಬಹುದು. ವ್ಯಾಪಾರಿಗಳು ಪ್ಲಾಸ್ಟಿಕ್ ಹೊರತಾದ ಬಟ್ಟೆಯ ಅಥವಾ ಕಾಗದದ ಚೀಲಗಳಲ್ಲಿ ಕಟ್ಟಿ ಕೊಡುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ನಿಂದಾಗುವ ಹಾನಿಯ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಅದು ಸುಲಭವಾಗಿ ದೊರಕುವುದರಿಂದ ಅದನ್ನು ಉಪಯೋಗಿಸುತ್ತಾರೆ, ಆದ್ದರಿಂದ ಕಡ್ಡಾಯವಾಗಿ ನಿಷೇಧಿಸಿದರೆ ಮಾತ್ರ ಪ್ರಯೋಜನವಾಗಬಹುದು ಎಂದು ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…