Advertisement
The Rural Mirror ಫಾಲೋಅಪ್

ಪ್ಲಾಸ್ಟಿಕ್ ನಿಷೇಧ : ತಾವೇ ಕೈಚೀಲಗಳನ್ನು ತೆಗೆದುಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು

Share

ಪ್ಲಾಸ್ಟಿಕ್ ನಿಷೇಧದ ಬಗ್ಗೆ ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,

ರಾಜಾರಾಮ ಬೆಟ್ಟ

 

ಸಾಧ್ಯವಾದಷ್ಟೂ ಎಲ್ಲರೂ ವಸ್ತುಗಳನ್ನು ಖರೀದಿಸಲು ಹೋಗುವಾಗ ತಾವೇ ಕೈಚೀಲಗಳನ್ನು ತೆಗೆದು ಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು.ಈ ಬಗ್ಗೆ ಸಂಘ ಸಂಸ್ಥೆಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ಸಭೆ ಸಮಾರಂಭಗಳಲ್ಲಿ ಭಾಷಣ ಮಾಡುವವರು ಪ್ಲಾಸ್ಟಿಕ್ ಬಳಕೆಯಿಂದಾಗುವ ಹಾನಿಯ ಬಗ್ಗೆ ಕೂಡ ತಿಳುವಳಿಕೆ ನೀಡಬಹುದು. ವ್ಯಾಪಾರಿಗಳು ಪ್ಲಾಸ್ಟಿಕ್ ಹೊರತಾದ ಬಟ್ಟೆಯ ಅಥವಾ ಕಾಗದದ ಚೀಲಗಳಲ್ಲಿ ಕಟ್ಟಿ ಕೊಡುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ನಿಂದಾಗುವ ಹಾನಿಯ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಅದು ಸುಲಭವಾಗಿ ದೊರಕುವುದರಿಂದ ಅದನ್ನು ಉಪಯೋಗಿಸುತ್ತಾರೆ, ಆದ್ದರಿಂದ ಕಡ್ಡಾಯವಾಗಿ ನಿಷೇಧಿಸಿದರೆ ಮಾತ್ರ ಪ್ರಯೋಜನವಾಗಬಹುದು ಎಂದು ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

10 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

17 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago