(ಕಡತ ಚಿತ್ರ )
ಪ್ಲಾಸ್ಟಿಕ್ ನಿಷೇಧದ ಬಗ್ಗೆ ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ,
ಸಾಧ್ಯವಾದಷ್ಟೂ ಎಲ್ಲರೂ ವಸ್ತುಗಳನ್ನು ಖರೀದಿಸಲು ಹೋಗುವಾಗ ತಾವೇ ಕೈಚೀಲಗಳನ್ನು ತೆಗೆದು ಕೊಂಡು ಹೋಗುವಂತೆ ಜಾಗೃತಿ ಮೂಡಿಸಬೇಕು.ಈ ಬಗ್ಗೆ ಸಂಘ ಸಂಸ್ಥೆಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು. ಸಭೆ ಸಮಾರಂಭಗಳಲ್ಲಿ ಭಾಷಣ ಮಾಡುವವರು ಪ್ಲಾಸ್ಟಿಕ್ ಬಳಕೆಯಿಂದಾಗುವ ಹಾನಿಯ ಬಗ್ಗೆ ಕೂಡ ತಿಳುವಳಿಕೆ ನೀಡಬಹುದು. ವ್ಯಾಪಾರಿಗಳು ಪ್ಲಾಸ್ಟಿಕ್ ಹೊರತಾದ ಬಟ್ಟೆಯ ಅಥವಾ ಕಾಗದದ ಚೀಲಗಳಲ್ಲಿ ಕಟ್ಟಿ ಕೊಡುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ನಿಂದಾಗುವ ಹಾನಿಯ ಬಗ್ಗೆ ಎಲ್ಲರಿಗೂ ಅರಿವಿದ್ದರೂ ಅದು ಸುಲಭವಾಗಿ ದೊರಕುವುದರಿಂದ ಅದನ್ನು ಉಪಯೋಗಿಸುತ್ತಾರೆ, ಆದ್ದರಿಂದ ಕಡ್ಡಾಯವಾಗಿ ನಿಷೇಧಿಸಿದರೆ ಮಾತ್ರ ಪ್ರಯೋಜನವಾಗಬಹುದು ಎಂದು ರಾಜಾರಾಮ ಬೆಟ್ಟ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…