Advertisement

ಪ್ಲಾಸ್ಟಿಕ್ ನಿಷೇಧ ಯಶಸ್ವಿ ಅನುಷ್ಠಾನ- ಏನು ಮಾಡಬಹುದು..?

Share

ಸುಳ್ಯ ನಗರದಲ್ಲಿ ಆ.15 ರಿಂದ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಚಿಂತನೆ ನಡೆದಿದೆ. ಹೀಗೊಂದು ಯೋಚನೆ ತಾಲೂಕು ಆಡಳಿತ ಮಾಡಿದ ತಕ್ಷಣವೇ ಇದು ಸಾಧ್ಯವಾ ? ಅಂತ ನೆಗೆಟಿವ್ ಮಾತನಾಡುವ ಬದಲಾಗಿ ಇದನ್ನು ಹೇಗೆ ಅನುಷ್ಠಾನ ಮಾಡಬಹುದು ಎಂಬ ಸಲಹೆ ನೀಡಿದರೆ ಯಶಸ್ವಿಯಾಗಿ ಈ ಯೋಜನೆ ಜಾರಿಯಾಗಲು ಸಾಧ್ಯವಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆಯಾಗಬೇಕು ಎಂಬುದನ್ನು ಮತ್ತೆ ಮತ್ತೆ ಹೇಳಬೇಕಾಗಿಲ್ಲ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಬಗ್ಗೆ ಗ್ರಾಮೀಣ ಭಾಗದಲ್ಲೂ ಯೋಚನೆ ಹೆಚ್ಚಾಗಬೇಕಿದೆ. ಹೀಗಾಗಿ ಈ ಬಗ್ಗೆ ಯಾವುದೇ ಸಲಹೆ, ಮಾಹಿತಿ ಇದ್ದರೆ ಸುಳ್ಯನ್ಯೂಸ್.ಕಾಂ ಗೆ ಬರೆದು ಕಳುಹಿಸಿ. 

Advertisement
Advertisement
Advertisement
Advertisement

ಎಂ ಡಿ ವಿಜಯ ಕುಮಾರ್

ಮಡಪ್ಪಾಡಿ ಮಹತ್ಮಾಗಾಂಧಿ ಗ್ರಾಮ ಸೇವಾ ತಂಡದ  ಸಂಚಾಲಕ ಎಂ.ಡಿ.ವಿಜಯಕುಮಾರ್ ಹೀಗೆ ಹೇಳುತ್ತಾರೆ,

Advertisement

ಸ್ವಚ್ಛ ನಗರ ಸುಳ್ಯ ಕಲ್ಪನೆಯ ಸಾಕಾರಕ್ಕಾಗಿ ಚಿಂತನೆ, ಯೋಜನೆ, ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ವಿಚಾರ. ಪ್ಲಾಸ್ಟಿಕ್ ನಿಷೇದದ ಬಗ್ಗೆ ಪರಿಣಾಮಕಾರೀ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನ ಮಾಡಿರುವುದು ಸಂತಸ ತಂದಿದೆ. ಈ ನಿಟ್ಟಿನಲ್ಲಿ ತಾಲೂಕಿನಾದ್ಯಂತ ಮುಂದಿನ ಸ್ವಾತಂತ್ರ ದಿನಾಚರಣೆ ಸಮಾರಂಭ ಗಳಲ್ಲಿ ಪ್ಲಾಸ್ಟಿಕ್ ನಿಷೇದ ವಿಚಾರ ಅತ್ಯಂತ ಪ್ರಮುಖ ವಿಷಯವಾಗಿ ಹೊರಹೊಮ್ಮಬೇಕು.

ಸರಕಾರಿ ಕಚೇರಿಗಳು, ವಿದ್ಯಾಸಂಸ್ಥೆ ಗಳು, ಸಂಘಸಂಸ್ಥೆಗಳು, ಇತರ ಬೇರೆ ಬೇರೆ ಸಂಘಟನೆಗಳು ತಾಲ್ಲೂಕಿನ ಆದ್ಯಂತ ನೂರಾರು ಕಡೆ ಧ್ವಜಾರೋಹಣ ಕಾರ್ಯಕ್ರಮ ನಡೆಸುತ್ತಿರುವುದು ನಮಗೆಲ್ಲ ತಿಳಿದ ಸಂಗತಿ. ಈ ಎಲ್ಲಾ ಕಡೆ ಪ್ಲಾಸ್ಟಿಕ್ ಚೀಲಗಳ ಬಳಕೆಯನ್ನು ನಿಲ್ಲಿಸುವ ಪ್ರತಿಜ್ಞಾ ಕಾರ್ಯಕ್ರಮ ನಡೆಸಿ ಆಯಾ ಸಂಘಟನೆಗಳ ಆರ್ಥಿಕ ಸಹಕಾರದೊಂದಿಗೆ ಉತ್ತಮ ದರ್ಜೆಯ ಒಂದಷ್ಟು ಬಟ್ಟೆಯ ಚೀಲಗಳನ್ನು (ಸ್ವಚ್ಛ ಸುಳ್ಯ ಲಾಂಛನದೊಂದಿಗೆ )ಅವರವರು ವಿತರಿಸುವ ಬಗ್ಗೆ ಮುಂದಾಗಬೇಕು. ವಸ್ತುಗಳ ಖರೀದಿಗಾಗಿ ಅಂಗಡಿಗಳಿಗೆ ಹೋಗುವಾಗ ಈ ಕೈ ಚೀಲಗಳನ್ನು ಜೊತೆಗೆ ಒಯ್ಯುವ ಪರಿಪಾಠ ರೂಡಿಸಿಕೊಳ್ಳಬೇಕು. ಮೊದಲು ಸಂಘ ಸಂಸ್ಥೆಗಳ ಮುಖ್ಯಸ್ಥರು, ಪಧಾದಿಕಾರಿಗಳು, ಸದಸ್ಯರು ತಪ್ಪದೇ ಇದನ್ನು ಪಾಲಿಸಬೇಕು. ತಾಲ್ಲೂಕಿನ ಎಲ್ಲಾ ಸಂಘ ಸಂಸ್ಥೆಗಳ ಪಟ್ಟಿ ಮಾಡಿ ಅವರನ್ನು ಸಂಪರ್ಕಿಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಪ್ಲಾಸ್ಟಿಕ್ ನಿಷೇದ ಕಾರ್ಯಕ್ರಮ ಇನ್ನಷ್ಟು ಪರಿಣಾಮಕಾರಿಯಾಗಬಹುದು ಎಂದು ನನ್ನ ಅಭಿಮತ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

6 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

6 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

6 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

14 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

15 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

15 hours ago