ಮಂಗಳೂರು : ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದರೂ, ಹಲವಾರು ಉದ್ದಿಮೆದಾರರು, ವ್ಯಾಪಾರಸ್ಥರು, ನಿಷೇಧಿಸಿರುವ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುತ್ತಿರುವುದು ಹಾಗೂ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲದಲ್ಲಿ ಸಾಮಾಗ್ರಿಗಳನ್ನು ವಿತರಣೆ ಮಾಡುತ್ತಿರುವುದು ಕಂಡು ಬರುತ್ತಿವೆ. ಈ ಹಿನ್ನಲೆಯಲ್ಲಿ ಮಹಾನಗರಪಾಲಿಕೆ ಅಧಿಕಾರಿಗಳು ಸೆಂಟ್ರಲ್ ಮಾರುಕಟ್ಟೆ, ಗಣಪತಿ ಶಾಲೆ, ರಸ್ತೆ, ಭವಂತಿ ಸ್ಟ್ರೀಟ್ ಮುಂತಾದ ಸ್ಥಳಗಳಲ್ಲಿರುವ ಸುಮಾರು 20 ಕ್ಕಿಂತ ಹೆಚ್ಚು ಉದ್ದಿಮೆಗಳಿಗೆ ದಾಳಿ ನಡೆಸಿ ಸುಮಾರು 30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿ 9500 ರೂಪಾಯಿ ದಂಡ ವಿಧಿಸಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…