ಮಂಗಳೂರು : ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಸರಬರಾಜು ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದರೂ, ಹಲವಾರು ಉದ್ದಿಮೆದಾರರು, ವ್ಯಾಪಾರಸ್ಥರು, ನಿಷೇಧಿಸಿರುವ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುತ್ತಿರುವುದು ಹಾಗೂ ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲದಲ್ಲಿ ಸಾಮಾಗ್ರಿಗಳನ್ನು ವಿತರಣೆ ಮಾಡುತ್ತಿರುವುದು ಕಂಡು ಬರುತ್ತಿವೆ. ಈ ಹಿನ್ನಲೆಯಲ್ಲಿ ಮಹಾನಗರಪಾಲಿಕೆ ಅಧಿಕಾರಿಗಳು ಸೆಂಟ್ರಲ್ ಮಾರುಕಟ್ಟೆ, ಗಣಪತಿ ಶಾಲೆ, ರಸ್ತೆ, ಭವಂತಿ ಸ್ಟ್ರೀಟ್ ಮುಂತಾದ ಸ್ಥಳಗಳಲ್ಲಿರುವ ಸುಮಾರು 20 ಕ್ಕಿಂತ ಹೆಚ್ಚು ಉದ್ದಿಮೆಗಳಿಗೆ ದಾಳಿ ನಡೆಸಿ ಸುಮಾರು 30 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿ 9500 ರೂಪಾಯಿ ದಂಡ ವಿಧಿಸಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…