ಸುದ್ದಿಗಳು

ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿಯ ಆರೋಗ್ಯ ವಿಚಾರಣೆ | ಆರೋಗ್ಯ ವಿಚಾರಣೆಗೆ ಹೋದ ಕುಟುಂಬ ಕ್ವಾರಂಟೇನ್ ಗೆ | ರಜೆ ಮುಗಿಸಿ ಬಂದ ಮೆಸ್ಕಾಂ ಸಿಬಂದಿ 14 ದಿನ ಮನೆಯಲ್ಲೇ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು: ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ  ಚಿಕಿತ್ಸೆ ಪಡೆದ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕುಟುಂಬದ ಸದಸ್ಯನ ಆರೋಗ್ಯ ವಿಚಾರಿಸಲು ಹೋದ ಗುತ್ತಿಗಾರು ಗ್ರಾಮದ ಕಮಿಲ ಕುಟುಂಬವೊಂದರ ಸದಸ್ಯರನ್ನು  ಹೋಂ ಕ್ವಾರಂಟೇನ್ ಗೆ ಗುತ್ತಿಗಾರು ಗ್ರಾ ಪಂ ಪಿಡಿಒ ಹಾಗೂ ಆಡಳಿತವು ತಿಳಿಸಿದೆ.

Advertisement

ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಮೂಲದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅದೇ ಆಸ್ಪತ್ರೆಯಲ್ಲಿ  ದಾಖಲಾಗಿದ್ದ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ವ್ಯಕ್ತಿಯೋರ್ವರು ಚಿಕಿತ್ಸೆ ಪಡೆದು ಬಂದಿದ್ದರು. ಇವರನ್ನು ಗುತ್ತಿಗಾರು ಗ್ರಾಮದ ಕಮಿಲದ ಸಂಬಂಧಿ ಕುಟುಂಬ ಮಾತನಾಡಿಸಲು ಹೋಗಿತ್ತು. ಈ ಸಂಗತಿ ಆರೋಗ್ಯ ಇಲಾಖೆ ಗಮನಕ್ಕೆ ಬಂದ ತಕ್ಷಣವೇ ಕ್ವಾರಂಟೇನ್ ನಲ್ಲಿರಲು ಸೂಚಿಸಲಾಗಿದೆ. ಮನೆಯಿಂದ ಹೊರಬಾರದಂತೆ ಸೂಚಿಸಲಾಗಿದೆ. ಗ್ರಾಪಂ ಆಡಳಿತವು ಮನೆಗೆ ಭೇಟಿ ನೀಡಿದೆ.

ಇದೇ ಸಂದರ್ಭ ಗುತ್ತಿಗಾರು ಮೆಸ್ಕಾಂ ವಿಭಾಗದಲ್ಲಿ ಲೈನ್ ಮೇನ್ ಆಗಿದ್ದ ವ್ಯಕ್ತಿ ಬೆಳಗಾಂನಿಂದ ವಾಪಾಸು ಬಂದಿದ್ದರು. ಅವರನ್ನು ಕೂಡಾ 14 ದಿನಗಳ ಕ್ವಾರಂಟೇನ್ ಗೆ ಸೂಚಿಸಲಾಗಿದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

24 minutes ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

48 minutes ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

1 hour ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

1 hour ago

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

1 day ago