Advertisement

ಫಿಟ್ನೆಸ್‌ಗೆ ಬೆಳಗ್ಗಿನ ನಡಿಗೆ ಹೆಚ್ಚು ಪ್ರಸ್ತುತ

Share

ದೇಹ ಮತ್ತು ಮನಸ್ಸಿನ ಫಿಟ್ನೆಸ್‌ಗೆ ಬೆಳಗ್ಗಿನ ನಡಿಗೆ ಹೆಚ್ಚು ಪ್ರಸ್ತುತ. ಹಾಗಂತ ಮುಂಜಾನೆ ತಡಬಡಾಯಿಸಿ ಎದ್ದು ನಡಿಗೆ ಆರಂಭಿಸಬೇಕು ಎಂದಲ್ಲ. ಅದಕ್ಕೂ ಮುಂಚೆ ಒಂದಷ್ಟು ಸಲಹೆಗಳನ್ನು ಪಡೆದುಕೊಳ್ಳಿ.
ಸದಾ ಆ್ಯಕ್ಟಿವ್‌ ಆಗಿರಲು ಮತ್ತು ದೇಹದ ಫಿಟ್ನೆಸ್‌ಗೆ ವ್ಯಾಯಾಮ ಹಾಗು ಮಾರ್ನಿಂಗ್‌ ವಾಕ್‌ ಸಹಕಾರಿ. ಮಾರ್ನಿಂಗ್‌ ವಾಕ್‌ಗೆ ಇಲ್ಲಿದೆ ಕೆಲವು ಟಿಫ್ಸ್‌.

1. ಮನಸ್ಸು ಮಾಡಿ: ರಾತ್ರಿ ಬೇಗ ಮಲಗಿ ಬೆಳಿಗ್ಗೆ ಬೇಗ ಏಳಲೇ ಬೇಕೆಂಬ ಮನಸ್ಸು ಮಾಡಿ. ಮುದುಡಿಕೊಂಡು ಮಲಗುವ ಮನಸ್ಸನ್ನು ಹೆಚ್ಚು ಪ್ರೋತ್ಸಾಹಿಸುತ್ತದೆ. ಅದಕ್ಕೆ ಅವಕಾಶ ನೀಡದೆ ಬೇಗ ಏಳುವ ಅಭ್ಯಾಸ ಮಾಡಿಕೊಳ್ಳಿ.

2. ಪ್ರಾರಂಭ ಹೀಗಿರಲಿ: ಮಾರ್ನಿಂಗ್‌ ವಾಕ್‌ ನಿಧಾನವಾಗಿ ಪ್ರಾರಂಭಿಸಿ. ನಿಮ್ಮ ಕಾಲುಗಳ ಮಾಂಸಖಂಡಗಳು ನಡಿಗೆಗೆ ಸಿದ್ಧವಾದ ನಂತರ ಕ್ರಮೇಣ ವೇಗ ಹೆಚ್ಚಿಸಿಕೊಳ್ಳಿ. ಉತ್ತಮವಾದ ನಡಿಗೆಯ ಸ್ಥಳವನ್ನು ಆಯ್ಕೆ ಮಾಡಿ. ಚಳಿಗಾಲದ ಮಂಜಿನಿಂದ ತೇವವಾದ ಸ್ಥಳಗಳು ನಡಿಗೆಯನ್ನು ನಿಧಾನಗೊಳಿಸಬಹುದು ಅಥವಾ ಜಾರುವ ಸಂದರ್ಭ ಒದಗಬಹುದು. ಚಳಿಗಾಲದಲ್ಲಿ ಮಂಜು ಕವಿಯುತ್ತದೆ ಬೆಳಗಿನ ಜಾವ ರಸ್ತೆಗಳು ಕಾಣದಾಗುತ್ತದೆ. ಇಂತಹ ಸ್ಥಳಗಳ ಆಯ್ಕೆ ಬೇಡ. ಹೆಚ್ಚು ಟ್ರಾಫಿಕ್‌ ಇಲ್ಲದ ಹೆಚ್ಚು ತಣ್ಣನೆ ಗಾಳಿ ಬೀಸದ ಸ್ಥಳ ಆಯ್ಕೆ ಮಾಡಿ. ವಾಕ್‌ಗೆ ಹಗುರವಾದ ಜಾರದ ಶೂ ಆಯ್ಕೆ ಮಾಡಿ.

3. ಜತೆಗೆ ನೀರಿರಲಿ: ಒಂದು ಬಾಟಲ್‌ ನೀರು ಹತ್ತಿರವಿರಲಿ. ಬೇಸಿಗೆಯಲ್ಲಿ ಹೆಚ್ಚು ಬಾಯಾರುತ್ತದೆ, ಬೆವರು ಬರುತ್ತದೆ. ಎಂಬುದು ನೆನಪಿರಲಿ. ಆಗಾಗ್ಗೆ ನೀರು ಕುಡಿಯುತ್ತಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

1 hour ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

7 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

14 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

14 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

14 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

23 hours ago