Advertisement

ಫಿಟ್ನೆಸ್‌ಗೆ ಬೆಳಗ್ಗಿನ ನಡಿಗೆ ಹೆಚ್ಚು ಪ್ರಸ್ತುತ

Share

ದೇಹ ಮತ್ತು ಮನಸ್ಸಿನ ಫಿಟ್ನೆಸ್‌ಗೆ ಬೆಳಗ್ಗಿನ ನಡಿಗೆ ಹೆಚ್ಚು ಪ್ರಸ್ತುತ. ಹಾಗಂತ ಮುಂಜಾನೆ ತಡಬಡಾಯಿಸಿ ಎದ್ದು ನಡಿಗೆ ಆರಂಭಿಸಬೇಕು ಎಂದಲ್ಲ. ಅದಕ್ಕೂ ಮುಂಚೆ ಒಂದಷ್ಟು ಸಲಹೆಗಳನ್ನು ಪಡೆದುಕೊಳ್ಳಿ.
ಸದಾ ಆ್ಯಕ್ಟಿವ್‌ ಆಗಿರಲು ಮತ್ತು ದೇಹದ ಫಿಟ್ನೆಸ್‌ಗೆ ವ್ಯಾಯಾಮ ಹಾಗು ಮಾರ್ನಿಂಗ್‌ ವಾಕ್‌ ಸಹಕಾರಿ. ಮಾರ್ನಿಂಗ್‌ ವಾಕ್‌ಗೆ ಇಲ್ಲಿದೆ ಕೆಲವು ಟಿಫ್ಸ್‌.

1. ಮನಸ್ಸು ಮಾಡಿ: ರಾತ್ರಿ ಬೇಗ ಮಲಗಿ ಬೆಳಿಗ್ಗೆ ಬೇಗ ಏಳಲೇ ಬೇಕೆಂಬ ಮನಸ್ಸು ಮಾಡಿ. ಮುದುಡಿಕೊಂಡು ಮಲಗುವ ಮನಸ್ಸನ್ನು ಹೆಚ್ಚು ಪ್ರೋತ್ಸಾಹಿಸುತ್ತದೆ. ಅದಕ್ಕೆ ಅವಕಾಶ ನೀಡದೆ ಬೇಗ ಏಳುವ ಅಭ್ಯಾಸ ಮಾಡಿಕೊಳ್ಳಿ.

2. ಪ್ರಾರಂಭ ಹೀಗಿರಲಿ: ಮಾರ್ನಿಂಗ್‌ ವಾಕ್‌ ನಿಧಾನವಾಗಿ ಪ್ರಾರಂಭಿಸಿ. ನಿಮ್ಮ ಕಾಲುಗಳ ಮಾಂಸಖಂಡಗಳು ನಡಿಗೆಗೆ ಸಿದ್ಧವಾದ ನಂತರ ಕ್ರಮೇಣ ವೇಗ ಹೆಚ್ಚಿಸಿಕೊಳ್ಳಿ. ಉತ್ತಮವಾದ ನಡಿಗೆಯ ಸ್ಥಳವನ್ನು ಆಯ್ಕೆ ಮಾಡಿ. ಚಳಿಗಾಲದ ಮಂಜಿನಿಂದ ತೇವವಾದ ಸ್ಥಳಗಳು ನಡಿಗೆಯನ್ನು ನಿಧಾನಗೊಳಿಸಬಹುದು ಅಥವಾ ಜಾರುವ ಸಂದರ್ಭ ಒದಗಬಹುದು. ಚಳಿಗಾಲದಲ್ಲಿ ಮಂಜು ಕವಿಯುತ್ತದೆ ಬೆಳಗಿನ ಜಾವ ರಸ್ತೆಗಳು ಕಾಣದಾಗುತ್ತದೆ. ಇಂತಹ ಸ್ಥಳಗಳ ಆಯ್ಕೆ ಬೇಡ. ಹೆಚ್ಚು ಟ್ರಾಫಿಕ್‌ ಇಲ್ಲದ ಹೆಚ್ಚು ತಣ್ಣನೆ ಗಾಳಿ ಬೀಸದ ಸ್ಥಳ ಆಯ್ಕೆ ಮಾಡಿ. ವಾಕ್‌ಗೆ ಹಗುರವಾದ ಜಾರದ ಶೂ ಆಯ್ಕೆ ಮಾಡಿ.

3. ಜತೆಗೆ ನೀರಿರಲಿ: ಒಂದು ಬಾಟಲ್‌ ನೀರು ಹತ್ತಿರವಿರಲಿ. ಬೇಸಿಗೆಯಲ್ಲಿ ಹೆಚ್ಚು ಬಾಯಾರುತ್ತದೆ, ಬೆವರು ಬರುತ್ತದೆ. ಎಂಬುದು ನೆನಪಿರಲಿ. ಆಗಾಗ್ಗೆ ನೀರು ಕುಡಿಯುತ್ತಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

38 minutes ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

13 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

14 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

20 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago