Advertisement

ಫಿಟ್ನೆಸ್‌ಗೆ ಬೆಳಗ್ಗಿನ ನಡಿಗೆ ಹೆಚ್ಚು ಪ್ರಸ್ತುತ

Share

ದೇಹ ಮತ್ತು ಮನಸ್ಸಿನ ಫಿಟ್ನೆಸ್‌ಗೆ ಬೆಳಗ್ಗಿನ ನಡಿಗೆ ಹೆಚ್ಚು ಪ್ರಸ್ತುತ. ಹಾಗಂತ ಮುಂಜಾನೆ ತಡಬಡಾಯಿಸಿ ಎದ್ದು ನಡಿಗೆ ಆರಂಭಿಸಬೇಕು ಎಂದಲ್ಲ. ಅದಕ್ಕೂ ಮುಂಚೆ ಒಂದಷ್ಟು ಸಲಹೆಗಳನ್ನು ಪಡೆದುಕೊಳ್ಳಿ.
ಸದಾ ಆ್ಯಕ್ಟಿವ್‌ ಆಗಿರಲು ಮತ್ತು ದೇಹದ ಫಿಟ್ನೆಸ್‌ಗೆ ವ್ಯಾಯಾಮ ಹಾಗು ಮಾರ್ನಿಂಗ್‌ ವಾಕ್‌ ಸಹಕಾರಿ. ಮಾರ್ನಿಂಗ್‌ ವಾಕ್‌ಗೆ ಇಲ್ಲಿದೆ ಕೆಲವು ಟಿಫ್ಸ್‌.

1. ಮನಸ್ಸು ಮಾಡಿ: ರಾತ್ರಿ ಬೇಗ ಮಲಗಿ ಬೆಳಿಗ್ಗೆ ಬೇಗ ಏಳಲೇ ಬೇಕೆಂಬ ಮನಸ್ಸು ಮಾಡಿ. ಮುದುಡಿಕೊಂಡು ಮಲಗುವ ಮನಸ್ಸನ್ನು ಹೆಚ್ಚು ಪ್ರೋತ್ಸಾಹಿಸುತ್ತದೆ. ಅದಕ್ಕೆ ಅವಕಾಶ ನೀಡದೆ ಬೇಗ ಏಳುವ ಅಭ್ಯಾಸ ಮಾಡಿಕೊಳ್ಳಿ.

2. ಪ್ರಾರಂಭ ಹೀಗಿರಲಿ: ಮಾರ್ನಿಂಗ್‌ ವಾಕ್‌ ನಿಧಾನವಾಗಿ ಪ್ರಾರಂಭಿಸಿ. ನಿಮ್ಮ ಕಾಲುಗಳ ಮಾಂಸಖಂಡಗಳು ನಡಿಗೆಗೆ ಸಿದ್ಧವಾದ ನಂತರ ಕ್ರಮೇಣ ವೇಗ ಹೆಚ್ಚಿಸಿಕೊಳ್ಳಿ. ಉತ್ತಮವಾದ ನಡಿಗೆಯ ಸ್ಥಳವನ್ನು ಆಯ್ಕೆ ಮಾಡಿ. ಚಳಿಗಾಲದ ಮಂಜಿನಿಂದ ತೇವವಾದ ಸ್ಥಳಗಳು ನಡಿಗೆಯನ್ನು ನಿಧಾನಗೊಳಿಸಬಹುದು ಅಥವಾ ಜಾರುವ ಸಂದರ್ಭ ಒದಗಬಹುದು. ಚಳಿಗಾಲದಲ್ಲಿ ಮಂಜು ಕವಿಯುತ್ತದೆ ಬೆಳಗಿನ ಜಾವ ರಸ್ತೆಗಳು ಕಾಣದಾಗುತ್ತದೆ. ಇಂತಹ ಸ್ಥಳಗಳ ಆಯ್ಕೆ ಬೇಡ. ಹೆಚ್ಚು ಟ್ರಾಫಿಕ್‌ ಇಲ್ಲದ ಹೆಚ್ಚು ತಣ್ಣನೆ ಗಾಳಿ ಬೀಸದ ಸ್ಥಳ ಆಯ್ಕೆ ಮಾಡಿ. ವಾಕ್‌ಗೆ ಹಗುರವಾದ ಜಾರದ ಶೂ ಆಯ್ಕೆ ಮಾಡಿ.

3. ಜತೆಗೆ ನೀರಿರಲಿ: ಒಂದು ಬಾಟಲ್‌ ನೀರು ಹತ್ತಿರವಿರಲಿ. ಬೇಸಿಗೆಯಲ್ಲಿ ಹೆಚ್ಚು ಬಾಯಾರುತ್ತದೆ, ಬೆವರು ಬರುತ್ತದೆ. ಎಂಬುದು ನೆನಪಿರಲಿ. ಆಗಾಗ್ಗೆ ನೀರು ಕುಡಿಯುತ್ತಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

7 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

7 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

19 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

4 days ago