ಮಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಲೇಜು ಮತ್ತು ಆಳ್ವಾಸ್ ಕಾಲೇಜು ಮೂಡಬಿದಿರೆಯ ಇತಿಹಾಸ ವಿಭಾಗ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಸಹಯೋಗದಲ್ಲಿ “ಮಂದಾರ ರಾಮಾಯಣ- ಇತಿಹಾಸ ಮತ್ತು ಸಂಸ್ಕೃತಿ ಶೋಧ” ಎಂಬ ಶೀರ್ಷಿಕೆಯ ಅಡಿಯಲ್ಲಿ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಫೆಬ್ರವರಿ 15 ರಂದು ಬೆಳಿಗ್ಗೆ 10.30 ಗಂಟೆಗೆ ಆಳ್ವಾಸ್ ಕಾಲೇಜು ಮೂಡಬಿದಿರೆಯ ಕುವೆಂಪು ಸಭಾಂಗಣ ವಿದ್ಯಾಗಿರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಉದ್ಘಾಟಿಸಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೋ.ಎ.ಎಂ.ಖಾನ್ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…