ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವತಿಯಿಂದ ಸುನಾದ ಸಂಗೀತೋತ್ಸವ ಫೆ.2 ರಂದು ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಉದ್ಘಾಟನೆಯ ಬಳಿಕ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ. ಸಂಜೆ ಆರರಿಂದ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಲಿದೆ. ವಯಲಿನ್ನಲ್ಲಿ ವಿದ್ವಾನ್ ಮೈಸೂರು ವಿ ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತ್ರಿವೇಂಡ್ರಂ ಸಹಕರಿಸಲಿದ್ದಾರೆ. ಸಂಗೀತೋತ್ಸವದ ಪ್ರಯುಕ್ತ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸುನಾದ ಸಂಗೀತ ಕಲಾಶಾಲೆಯ ಪ್ರಕಟಣೆ ತಿಳಿಸಿದೆ.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…