ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವತಿಯಿಂದ ಸುನಾದ ಸಂಗೀತೋತ್ಸವ ಫೆ.2 ರಂದು ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಉದ್ಘಾಟನೆಯ ಬಳಿಕ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ. ಸಂಜೆ ಆರರಿಂದ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಲಿದೆ. ವಯಲಿನ್ನಲ್ಲಿ ವಿದ್ವಾನ್ ಮೈಸೂರು ವಿ ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತ್ರಿವೇಂಡ್ರಂ ಸಹಕರಿಸಲಿದ್ದಾರೆ. ಸಂಗೀತೋತ್ಸವದ ಪ್ರಯುಕ್ತ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸುನಾದ ಸಂಗೀತ ಕಲಾಶಾಲೆಯ ಪ್ರಕಟಣೆ ತಿಳಿಸಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…