ಸುಳ್ಯ: ಸುನಾದ ಸಂಗೀತ ಶಾಲೆಯ ಸುಳ್ಯ ಶಾಖೆಯ ವತಿಯಿಂದ ಸುನಾದ ಸಂಗೀತೋತ್ಸವ ಫೆ.2 ರಂದು ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಉದ್ಘಾಟನೆಯ ಬಳಿಕ ಸುನಾದ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ. ಸಂಜೆ ಆರರಿಂದ ವಿದ್ವಾನ್ ಶಂಕರನ್ ನಂಬೂದಿರಿ ಕೊಚ್ಚಿನ್ ಅವರಿಂದ ಹಾಡುಗಾರಿಕೆ ನಡೆಯಲಿದೆ. ವಯಲಿನ್ನಲ್ಲಿ ವಿದ್ವಾನ್ ಮೈಸೂರು ವಿ ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತ್ರಿವೇಂಡ್ರಂ ಸಹಕರಿಸಲಿದ್ದಾರೆ. ಸಂಗೀತೋತ್ಸವದ ಪ್ರಯುಕ್ತ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಸುನಾದ ಸಂಗೀತ ಕಲಾಶಾಲೆಯ ಪ್ರಕಟಣೆ ತಿಳಿಸಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…