Advertisement
ಸುದ್ದಿಗಳು

ಫೆ.23 ರಂದು ಇನ್ನರ್ ವ್ಹೀಲ್ ಕ್ಲಬ್ ರಜತ ಸಂಭ್ರಮ

Share

ಸುಳ್ಯ: ಸುಳ್ಯ ರೋಟರಿ ಕ್ಲಬ್ ನ ಸಹ ಸಂಸ್ಥೆಯಾದ ಇನ್ನರ್ ವ್ಹೀಲ್ ಕ್ಲಬ್ ನ ಬೆಳ್ಳಿ ಹಬ್ಬ ಆಚರಣೆ ಫೆ‌23 ರಂದು ರಥಬೀದಿಯಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಇನ್ನರ್ ವ್ಹೀಲ್ ಕ್ಲಬ್ ರಜತ ವರ್ಷಾಚರಣೆ ಸಮಿತಿಯ ಅಧ್ಯಕ್ಷೆ ಶಶಿಕಲಾ ಹರಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು ಪೊಲೀಸ್ ಟ್ರೈನಿಂಗ್ ಸ್ಕೂಲ್ ನ ಪ್ರಾಂಶುಪಾಲೆ ಧರಣೀದೇವಿ ಮಾಲಗತ್ತಿ ಮುಖ್ಯ ಅತಿಥಿಯಾಗುವರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಇನ್ನರ್ ವ್ಹೀಲ್ ಜಿಲ್ಲಾಧ್ಯಕ್ಷೆ ಅನುರಾಧಾ ನಂದಕುಮಾರ್, ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಜತ ವರ್ಷಾಚರಣೆಯ ಪ್ರಯುಕ್ತ ರಥಬೀದಿಯ ರೋಟರಿ ಶಾಲೆಯ ಸಮೀಪ ನಿರ್ಮಿಸಲಾಗಿರುವ ಬಸ್ ತಂಗುದಾಣವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸುವರು. ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಮುಖ್ಯ ಅತಿಥಿಯಾಗುವರು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಡಾ.ಹರ್ಷಿತಾ ಪುರುಷೋತ್ತಮ, ಕಾರ್ಯದರ್ಶಿ ಜಯಾಮಣಿ ಮಾಧವ, ಸುಮಂಗಲಾ ರವಿರಾಜ್, ಮೀನಾಕ್ಷಿ ಹೇಮನಾಥ್, ಮಮತಾ ಮುಕುಂದ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

14 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

15 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

23 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago