ಪುತ್ತೂರು: ದೇಯಿ ಬೈದ್ಯೆತಿ ಕೋಟಿ – ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತ್ಲ್ನಲ್ಲಿ ಎಂಟು ದಿನಗಳ ಕಾಲ ನಡೆಯುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಲಸ್ಥಾನ ಗರಡಿ ನೇಮೋತ್ಸವದ ಕಾರ್ಯಕ್ರಮಗಳು ಸೋಮವರಾದಿಂದ ಆರಂಭವಾಗಿದೆ. 8 ದಿನಗಳ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಲಾಗಿದೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…