(ಫೈಲ್ ಚಿತ್ರ)
ಮಂಗಳೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ರುಡಸೆಟ್ ಉಜಿರೆ ಇವುಗಳ ಆಶ್ರಯದಲ್ಲಿ ಫೆ.3 ರಿಂದ 12 ರವರೆಗೆ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ ನಡೆಯಲಿದೆ.
20 ರಿಂದ 45 ವರ್ಷ ವಯೋಮಾನದ ಯುವಕರಿಗೆ ತರಬೇತಿ ಶಿಬಿರ ನಡೆಯಲಿದೆ. ಉಜಿರೆಯ ರುಡಸೆಟ್ ತರಬೇತಿ ಕೇಂದ್ರದಲ್ಲಿ ನಡೆಯುವ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ವಿನಯ ಕುಮಾರ್ ಇವರಲ್ಲಿ ಜ.25 ರ ಒಳಗಾಗಿ ಹೆಸರನ್ನು ನೊಂದಾಯಿಸಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ. ಸಂಪೂರ್ಣ ಇನ್ ಹೌಸ್ ಕಾರ್ಯಕ್ರಮ ಇದಾಗಿದ್ದು ಅಭ್ಯರ್ಥಿಗಳು ಶಿಬಿರಪೂರ್ತಿ ಇರಬೇಕಾಗುತ್ತದೆ. ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು , ಹತ್ತು ದಿನಗಳಿಗೆ ಬೇಕಾದ ಬಟ್ಟೆ, ದಿನ ಉಪಯೋಗಿ ವಸ್ತುಗಳನ್ನು ಬರುವಾಗ ಅಭ್ಯರ್ಥಿಗಳು ತರಬೇಕಾಗಿದೆ.
ಸಂಪರ್ಕ ವಿಳಾಸ:
ವಿನಯ ಕುಮಾರ್
ಡೈರೆಕ್ಟರ್ ರುಡ್ ಸೆಟ್, ಉಜಿರೆ
ದೂರವಾಣಿ: 9483599244
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…