(ಫೈಲ್ ಚಿತ್ರ)
ಮಂಗಳೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ರುಡಸೆಟ್ ಉಜಿರೆ ಇವುಗಳ ಆಶ್ರಯದಲ್ಲಿ ಫೆ.3 ರಿಂದ 12 ರವರೆಗೆ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ ನಡೆಯಲಿದೆ.
20 ರಿಂದ 45 ವರ್ಷ ವಯೋಮಾನದ ಯುವಕರಿಗೆ ತರಬೇತಿ ಶಿಬಿರ ನಡೆಯಲಿದೆ. ಉಜಿರೆಯ ರುಡಸೆಟ್ ತರಬೇತಿ ಕೇಂದ್ರದಲ್ಲಿ ನಡೆಯುವ ಈ ಶಿಬಿರದಲ್ಲಿ ಭಾಗವಹಿಸಲು ಆಸಕ್ತರು ತಮ್ಮ ಹೆಸರನ್ನು ವಿನಯ ಕುಮಾರ್ ಇವರಲ್ಲಿ ಜ.25 ರ ಒಳಗಾಗಿ ಹೆಸರನ್ನು ನೊಂದಾಯಿಸಕೊಳ್ಳಬೇಕಾಗಿ ಪ್ರಕಟಣೆ ತಿಳಿಸಿದೆ. ಸಂಪೂರ್ಣ ಇನ್ ಹೌಸ್ ಕಾರ್ಯಕ್ರಮ ಇದಾಗಿದ್ದು ಅಭ್ಯರ್ಥಿಗಳು ಶಿಬಿರಪೂರ್ತಿ ಇರಬೇಕಾಗುತ್ತದೆ. ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದ್ದು , ಹತ್ತು ದಿನಗಳಿಗೆ ಬೇಕಾದ ಬಟ್ಟೆ, ದಿನ ಉಪಯೋಗಿ ವಸ್ತುಗಳನ್ನು ಬರುವಾಗ ಅಭ್ಯರ್ಥಿಗಳು ತರಬೇಕಾಗಿದೆ.
ಸಂಪರ್ಕ ವಿಳಾಸ:
ವಿನಯ ಕುಮಾರ್
ಡೈರೆಕ್ಟರ್ ರುಡ್ ಸೆಟ್, ಉಜಿರೆ
ದೂರವಾಣಿ: 9483599244
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…